Thursday, June 18, 2026
Thursday, June 18, 2026

Tirtahalli Goshale ಗೋವುಗಳ ರಕ್ಷಣೆಗಾಗಿಯೇ ಗೋಶಾಲೆ ನಿರ್ಮಿಸಿ ಗೋಪೂಜೆ ನೆಡೆಸುವ ಪುಣ್ಯಕೋಟಿ ನಾಗರಾಜ್

Date:

Tirtahalli Goshale ತೀರ್ಥಹಳ್ಳಿ ತಾಲೂಕಿನ ಬುಕ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊರಬೈಲಿನಲ್ಲಿ ಗೋವುಗಳ ರಕ್ಷಣೆಗಾಗಿ 11 ವರ್ಷಗಳ ಹಿಂದೆ ಪುಣ್ಯಕೋಟಿ ಹೆಸರಿನಲ್ಲಿ ಗೋಶಾಲೆ ಒಂದನ್ನು ನಿರ್ಮಿಸಿ ಹಲವು ಬಗೆಯ ಜಾನುವಾರುಗಳನ್ನು ಪುಣ್ಯಕೋಟಿ ನಾಗರಾಜ್ ಸಾಕುತ್ತಿದ್ದಾರೆ.

ಇಂದು ಗೋ ಪೂಜೆಯ ಅಂಗವಾಗಿ ಗೋವುಗಳಿಗೆ ವಿಶೇಷ ರೀತಿಯಲ್ಲಿ ಪೂಜೆ ನೆಡೆಸಿದ್ದಾರೆ. 20 ಕ್ಕೂ ಹೆಚ್ಚು ವಿವಿಧ ತಳಿಯ ಹಸುಗಳನ್ನು ಸಾಕಿರುವ ಇವರಿಗೆ ತೀರ್ಥಹಳ್ಳಿಯಲ್ಲಿ ದೊಡ್ಡದಾದ ಗೋಶಾಲೆ ನಿರ್ಮಿಸಬೇಕೆಂಬ ಆಸೆ ಇದೆ.

Tirtahalli Goshale ಇನ್ನು ಸ್ಥಳೀಯ ಗ್ರಾಮಪಂಚಾಯಿತಿಯ ಹಿರಿಯ ಸದಸ್ಯರಾದ ಗೋಪಾಲ ಪೂಜಾರಿ ಅವರಿಗೆ ಸನ್ಮಾನಿಸಿ ಗೌರವ ನೀಡಿದರು. ಗ್ರಾಮಪಂಚಾಯಿತಿ ಅಧ್ಯಕ್ಷರಾದ ಬಂಡೆ ವೆಂಕಟೇಶ್, ಸದಸ್ಯರಾದ ನಿಶ್ಚಲ್ ಜಾದೂಗಾರ್, ಆನಂದ್ ಸೇರಿ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...