Sunday, August 2, 2026
Sunday, August 2, 2026

Shivamogga Rowdy Sheeter Murder ಶಿವಮೊಗ್ಗದಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

Date:

Shivamogga Rowdy Sheeter Murder ಶಿವಮೊಗ್ಗದಲ್ಲಿ ಮೃತ ಯುವಕ ರೌಡಿ‌ಶೀಟರ್, ಗಾಂಧಿಬಜಾರ್ ಪ್ರದೇಶದ ಧರ್ಮರಾಯನ ಕೇರಿ ವಾಸಿಯಾಗಿದ್ದ ಮಲ್ಲೇಶ್ ಎಂದು ತಿಳಿದು ಬಂದಿದೆ.

ಮಲ್ಲೇಶ್ ಎರಡು ವರ್ಷದ ಹಿಂದೆ ತಿರುಪಾಳಯ್ಯನ ಕೇರಿಯ ಯುವತಿಯೊಬ್ಬಳಿಗೆ ಮದುವೆಯಾಗುವಂತೆ ಪೀಡಿಸಿದ್ದನು. ಆಕೆ,
ಮಲ್ಲೇಶ್ ನ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಯುವತಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಮಲ್ಲೇಶ್ ಬೆಂಗಳೂರು ಸೇರಿದ್ದನು.
ಈಗ ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದಿದ್ದನು.

Shivamogga Rowdy Sheeter Murder ಮಲ್ಲೇಶ್ ನ ಚಲನವಲನ ಗಮನಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯ ಕಡೆಯವರು ಪ್ರತೀಕಾರ ತೀರಿಸಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...