Sunday, August 2, 2026
Sunday, August 2, 2026

B. Y. Raghavendra ಅಗ್ನಿ ಅವಘಡದಲ್ಲಿ ಮೀನುಗಾರರ ದೋಣಿ ದಹನ: ಬಿ.ವೈ.ರಾಘವೇಂದ್ರ ಸಂತಾಪ

Date:

B. Y. Raghavendra ಕುಂದಾಪುರದ ಗಂಗೊಳ್ಳಿ ವ್ಯಾಪ್ತಿಯಲ್ಲಿ ಇಂದು ಸಂಭವಿಸಿರುವ ಬಾರೀ ಅಗ್ನಿ ಅವಘಡದಲ್ಲಿ ಅನೇಕ ಮೀನುಗಾರಿಕಾ ಬೋಟುಗಳು ಸುಟ್ಟುಹೋಗಿ ಅಪಾರ ನಷ್ಟವುಂಟಾಗಿರುವ ವಿಚಾರ ಅತೀವ ನೋವುಂಟು ಮಾಡಿದೆ.

ಈ ಘಟನೆಯಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮೀನುಗಾರರ ನೆರವಿಗೆ ಧಾವಿಸುವಂತೆ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳಿ ಮನವಿ ಮಾಡಿದ್ದು, ತಕ್ಷಣ ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ಮುಂಬರುವ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಇಲ್ಲೊಂದು ಉಪ ಅಗ್ನಿಶಾಮಕ ಠಾಣೆ ಸ್ಥಾಪಿಸುವಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದು, ಆ ನಿಟ್ಟಿನಲ್ಲಿಯೂ ಸರ್ವಪ್ರಯತ್ನ ಮಾಡುವ ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...