Thursday, June 18, 2026
Thursday, June 18, 2026

B. Y. Raghavendra ಅಗ್ನಿ ಅವಘಡದಲ್ಲಿ ಮೀನುಗಾರರ ದೋಣಿ ದಹನ: ಬಿ.ವೈ.ರಾಘವೇಂದ್ರ ಸಂತಾಪ

Date:

B. Y. Raghavendra ಕುಂದಾಪುರದ ಗಂಗೊಳ್ಳಿ ವ್ಯಾಪ್ತಿಯಲ್ಲಿ ಇಂದು ಸಂಭವಿಸಿರುವ ಬಾರೀ ಅಗ್ನಿ ಅವಘಡದಲ್ಲಿ ಅನೇಕ ಮೀನುಗಾರಿಕಾ ಬೋಟುಗಳು ಸುಟ್ಟುಹೋಗಿ ಅಪಾರ ನಷ್ಟವುಂಟಾಗಿರುವ ವಿಚಾರ ಅತೀವ ನೋವುಂಟು ಮಾಡಿದೆ.

ಈ ಘಟನೆಯಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮೀನುಗಾರರ ನೆರವಿಗೆ ಧಾವಿಸುವಂತೆ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳಿ ಮನವಿ ಮಾಡಿದ್ದು, ತಕ್ಷಣ ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ಮುಂಬರುವ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಇಲ್ಲೊಂದು ಉಪ ಅಗ್ನಿಶಾಮಕ ಠಾಣೆ ಸ್ಥಾಪಿಸುವಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದು, ಆ ನಿಟ್ಟಿನಲ್ಲಿಯೂ ಸರ್ವಪ್ರಯತ್ನ ಮಾಡುವ ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...