Friday, April 18, 2025
Friday, April 18, 2025

B. Y. Raghavendra ಅಗ್ನಿ ಅವಘಡದಲ್ಲಿ ಮೀನುಗಾರರ ದೋಣಿ ದಹನ: ಬಿ.ವೈ.ರಾಘವೇಂದ್ರ ಸಂತಾಪ

Date:

B. Y. Raghavendra ಕುಂದಾಪುರದ ಗಂಗೊಳ್ಳಿ ವ್ಯಾಪ್ತಿಯಲ್ಲಿ ಇಂದು ಸಂಭವಿಸಿರುವ ಬಾರೀ ಅಗ್ನಿ ಅವಘಡದಲ್ಲಿ ಅನೇಕ ಮೀನುಗಾರಿಕಾ ಬೋಟುಗಳು ಸುಟ್ಟುಹೋಗಿ ಅಪಾರ ನಷ್ಟವುಂಟಾಗಿರುವ ವಿಚಾರ ಅತೀವ ನೋವುಂಟು ಮಾಡಿದೆ.

ಈ ಘಟನೆಯಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮೀನುಗಾರರ ನೆರವಿಗೆ ಧಾವಿಸುವಂತೆ ಬೈಂದೂರು ಶಾಸಕರಾದ ಶ್ರೀ ಗುರುರಾಜ ಗಂಟಿಹೊಳಿ ಮನವಿ ಮಾಡಿದ್ದು, ತಕ್ಷಣ ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು
ಹೇಳಿದ್ದಾರೆ.

B. Y. Raghavendra ಮುಂಬರುವ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಇಲ್ಲೊಂದು ಉಪ ಅಗ್ನಿಶಾಮಕ ಠಾಣೆ ಸ್ಥಾಪಿಸುವಂತೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದು, ಆ ನಿಟ್ಟಿನಲ್ಲಿಯೂ ಸರ್ವಪ್ರಯತ್ನ ಮಾಡುವ ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....