Saturday, March 21, 2026
Saturday, March 21, 2026

Veereshwara Punyashrama ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ

Date:

Veereshwara Punyashrama ಶಿವಮೊಗ್ಗ ನಗರದ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾನಲಹರಿ 93ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ‍್ಯಕ್ರಮವು ವಿಶೇಷವಾಗಿ ನಡೆಯಿತು.

Veereshwara Punyashrama ಖ್ಯಾತ ಹಿಂದೂಸ್ಥಾನಿ ಯುವ ಗಾಯಕ ಸಂಗಮೇಶ್ ಹೂಗಾರ್ ಕಾರ್ಯಕ್ರಮ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ಪಂ. ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಪಶು ವೈದ್ಯಾಧಿಕಾರಿ ಡಾ| ಅರವಿಂದ್, ಡಾ. ರಾಮಣ್ಣ ಭಜಂತ್ರಿ ವೀರಭದ್ರಯ್ಯ ಶಾಸ್ತ್ರೀ ತುಕಾರಾಮ್ ರಂಗದೋಳ್, ವಿನಾಯಕ ಭಟ್, ಶಿವರಾಜಪ್ಪ, ಸಿದ್ದಣ್ಣ ಬಡಿಗಾರ್, ವೀರಣ್ಣ ಮಾಳೇನಹಳ್ಳಿ, ಉಸ್ತಾದ್ ಹುಮಾಯೂನ್ ಹರ್ಲಾಪುರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...