Thursday, June 18, 2026
Thursday, June 18, 2026

B. Y. Raghavendra ಸಂಸದ ರಾಘವೇಂದ್ರ ಅವರಿಂದ ಮುಖ್ಯಮಂತ್ರಿಗಳ ಭೇಟಿ

Date:

B. Y. Raghavendra ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಸಿಎಂ ಶ್ರೀ ಸಿದ್ಧರಾಮಯ್ಯ
ಅವರನ್ನು ಭೇಟಿ ಮಾಡಿದರು.

ಭೇಟಿ ನೀಡಿದ ಸಂದರ್ಭದಲ್ಲಿ ಕಳೆದ ಸೋಮವಾರ ಗಂಗೊಳ್ಳಿ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಮ್ಮ ದೋಣಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಮೀನುಗಾರರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದರು.

ಈ ಮನವಿಗೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರವೇ ಮೀನುಗಾರರ ನೋವಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ‌ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.

B. Y. Raghavendra ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀಗುರುರಾಜ
ಗಂಟಿಹೊಳೆ
ಅವರು ಸಂಸದರ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...