Friday, August 7, 2026
Friday, August 7, 2026

Kateel Ashok Pai Memorial College ಅಂತರ ಕಾಲೇಜು ಕವಿತೆ ಸ್ಪರ್ಧೆಯಲ್ಲಿಕವಿ ರಕ್ಷಿತ್ ಗೆ ಪ್ರಥಮ ಬಹುಮಾನ

Date:

Kateel Ashok Pai Memorial College ಬೆಂಗಳೂರಿನ ಎನ್.ಎಂ ಆರ್.ಕೆ.ವಿ ಕಾಲೇಜಿನ ‘ಸುರಗಿ’ ಕನ್ನಡ ವಿಭಾಗದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅಂತರ್ ಕಾಲೇಜಿನ ರಾಜ್ಯಮಟ್ಟದ ಕವನ ಸ್ಪರ್ದೆಯನ್ನು ಏರ್ಪಡಿಸಲಾಗಿತ್ತು. ಚಿ. ನ ಮಂಗಳಾ ನೆನಪಿನ ಈ ಕವನ ಸ್ಪರ್ಧೆಯಲ್ಲಿ ಶಿವಮೊಗ್ಗದ ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿ ರಕ್ಷಿತ್ ಪ್ರಕೃತಿಯ ಶಿಶುನಾನು ಎಂಬ ಕವನ ರಚಿಸಿ ಪ್ರಥಮ ಬಹುಮಾನವನ್ನು ಗಳಿಸಿರುತ್ತಾರೆ.

Kateel Ashok Pai Memorial College ನ.16ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಿತ್‌ರವರು ಬಹುಮಾನವನ್ನು ಮತ್ತು ಪ್ರಶಸ್ತಿ ಪತ್ರವನ್ನು ಸ್ವೀಕರಿಸಿರುತ್ತಾರೆ. ಮಾನಸ ಟ್ರಸ್ಟ್ ನ ಡಾ.ರಜನಿ ಪೈ, ಡಾ ಪ್ರೀತಿ ಶಾನಭಾಗ್, ಡಾ.ರಾಜೆಂದ್ರ ಚೆನ್ನಿ. ಪ್ರಾಂಶುಪಾಲರಾದ ಡಾ.ಸಂಧ್ಯಾಕಾವೇರಿ ಎಲ್ಲಾ ಸಿಬ್ಬಂದಿ ಹಾಗು ವಿದ್ಯಾರ್ಥಿಗಳೂ ಈ ಪ್ರತಿಭಾನ್ವಿತ ವಿದ್ಯಾರ್ಥಿಯನ್ನು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...