Friday, December 5, 2025
Friday, December 5, 2025

Thirthahalli News ತೀರ್ಥಹಳ್ಳಿ ತಾಲ್ಲೂಕು ನಿಲುವಾನೆಯಲ್ಲಿ ಅಗ್ನಿ ಆಕಸ್ಮಿಕ

Date:

Thirthahalli News ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ನಂಟೂರು ಗ್ರಾಮದ ನಿಲುವಾನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು ನಿಲುವಾನೆ ವಾಸಿ ಶ್ರೀನಿವಾಸ್ ಗೌಡ ಎಂಬುವವರ ಮನೆಯ ಕೊಟ್ಟಿಗೆಗೆ ಬೆಂಕಿ ತಗಲಿದ್ದು ಕೊಟ್ಟಿಗೆ ಮತ್ತು ಹುಲ್ಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕೊಟ್ಟಿಗೆಯಲ್ಲಿ ಬೆಂಕಿ ಕಂಡ ಕೂಡಲೇ ಮಾಲಿಕರಾದ ಶ್ರೀನಿವಾಸ್ ಅವರು ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ಹಗ್ಗ ತೆಗೆದು ಯಾವುದೇ ಪ್ರಾಣ ಹಾನಿಯಾಗದಂತೆ ಕಾಪಾಡಿದ್ದಾರೆ. ಬಳಿಕ ಗ್ರಾಮಸ್ಥರ ಸಹಾಯ ಪಡೆದು ಅಗ್ನಿ ನಂದಿಸಲು ಪ್ರಯತ್ನಿಸಿದ್ದಾರೆ. ನಂತರ ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Thirthahalli News ಘಟನಾ ಸ್ಥಳದಲ್ಲಿ ರಾಘವೇಂದ್ರ ಕುಂದಾದ್ರಿ, ಪಿ ಡಿ ಓ ವಿನಯ್, ಬಿಳಿಗೆರೆ ಮಂಜುನಾಥ್ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...