Wednesday, October 2, 2024
Wednesday, October 2, 2024

Dr.Ambedkar Adi Jambava State Committee ಆದಿ ಜಾಂಬವ ರಾಜ್ಯ ಸಮಿತಿ ಜನಪರ ಕಾರ್ಯ ಮಾಡುತ್ತಿದೆ- ಬಿ.ಚನ್ನಬಸಪ್ಪ

Date:

Dr. Ambedkar Adi Jambava State Committee ಡಾ. ಅಂಬೇಡ್ಕರ್ ಆದಿ ಜಾಂಬವ ರಾಜ್ಯ ಸಮಿತಿ ಸಂಸ್ಥಾಪಕ ಅಧ್ಯಕ್ಷ ಎನ್. ಪ್ರಕಾಶ್, ಗೌರವಾಧ್ಯಕ್ಷ ದೇವೇಂದ್ರಪ್ಪ ಅವರ ಸಮ್ಮುಖದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಕರಿಬಸಪ್ಪ ಡಿ., ಸೊರಬ ಅಧ್ಯಕ್ಷರಾಗಿ ಕಲ್ಲಪ್ಪö, ಗೌರವಾಧ್ಯಕ್ಷರಾಗಿ ರಮೇಶಪ್ಪö, ಕಾರ್ಯದರ್ಶಿಯಾಗಿ ಶಿವಪ್ಪö ಅವರನ್ನು ಆಯ್ಕೆ ಮಾಡಲಾಗಿದೆ.

ಕಳೆದ ಮೂರು ವರ್ಷಗಳಿಂದ ಸಮಿತಿಯು ಬಡ ವಿದ್ಯಾರ್ಥಿಗಳಿಗೆ ಶಾಲಾ ಪರಿಕರಗಳನ್ನು ನೀಡುತ್ತ ಜನಪರ ಕೆಲಸಗಳನ್ನು ಮಾಡುತ್ತ ಬಂದಿದೆ. ಜೊತೆಗೆ ರಾಜ್ಯದಲ್ಲಿ ಹಲವಾರು ಸಾಮಾಜಿಕ ಕಾರ್ಯಕ್ರಮ ಗಳನ್ನು ನಡೆಸುತ್ತಿದೆ ಎಂದು ಕಾಯಕ ಯೋಗಿ ಬಿ. ಚನ್ನಬಸಪ್ಪ ಶ್ಲಾಘಿಸಿದರು.

Dr. Ambedkar Adi Jambava State Committee ಈ ಸಂದರ್ಭದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೂ ಬಟ್ಟೆ ವಿತರಿಸಲಾಯಿತು. ರಾಜ್ಯ ಕರ‍್ಯದರ್ಶಿ ಹಳದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...