Saturday, December 6, 2025
Saturday, December 6, 2025

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಪಠ್ಯಾಧರಿತ ಕವನ,ಪ್ರಬಂಧ ರಚನಾ ಕಮ್ಮಟ

Date:

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆ ಸಹಯೋಗದಲ್ಲಿ ವಿದ್ಯಾರ್ಥಿ ಗಳಿಗಾಗಿ ಪಠ್ಯ ಆಧರಿಸಿದ ಕಥೆ, ಕವನ, ಪ್ರಬಂಧ ರಚನಾ ಕಮ್ಮಟದ ಚಿತ್ರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಡಾ. ಜಿ.ಆರ್. ಲವ, ಡಿ. ಎಚ್. ಸೂರ್ಯಪ್ರಕಾಶ್ ಸಂಪನ್ಮೂಲ ವ್ಯಕ್ತಿ ಗಳಾಗಿದ್ದರು.

ಮಹಾದೇವಿ, ಡಿ. ಗಣೇಶ್, ಕೆ. ಎಸ್. ಮಂಜಪ್ಪ, ಅನುರಾಧ, ಚಂದ್ರೇಗೌಡರು ಉಪಸ್ಥಿತರಿದ್ದರು.

Kannada Sahitya Parishat ಮುಖ್ಯ ಶಿಕ್ಷಕರಾದ ಡಿ. ಎಂ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಿದ್ಧಾರ್ಥ ಪ್ರಾರ್ಥನೆ ಹಾಡಿದರು. ಸಂತೋಷ ಸ್ವಾಗತಿಸಿದರು. ವೆಂಕಟೇಶ್ವರಲು ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...