Wednesday, September 16, 2026
Wednesday, September 16, 2026

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಪಠ್ಯಾಧರಿತ ಕವನ,ಪ್ರಬಂಧ ರಚನಾ ಕಮ್ಮಟ

Date:

Kannada Sahitya Parishat ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆ ಸಹಯೋಗದಲ್ಲಿ ವಿದ್ಯಾರ್ಥಿ ಗಳಿಗಾಗಿ ಪಠ್ಯ ಆಧರಿಸಿದ ಕಥೆ, ಕವನ, ಪ್ರಬಂಧ ರಚನಾ ಕಮ್ಮಟದ ಚಿತ್ರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಡಾ. ಜಿ.ಆರ್. ಲವ, ಡಿ. ಎಚ್. ಸೂರ್ಯಪ್ರಕಾಶ್ ಸಂಪನ್ಮೂಲ ವ್ಯಕ್ತಿ ಗಳಾಗಿದ್ದರು.

ಮಹಾದೇವಿ, ಡಿ. ಗಣೇಶ್, ಕೆ. ಎಸ್. ಮಂಜಪ್ಪ, ಅನುರಾಧ, ಚಂದ್ರೇಗೌಡರು ಉಪಸ್ಥಿತರಿದ್ದರು.

Kannada Sahitya Parishat ಮುಖ್ಯ ಶಿಕ್ಷಕರಾದ ಡಿ. ಎಂ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಸಿದ್ಧಾರ್ಥ ಪ್ರಾರ್ಥನೆ ಹಾಡಿದರು. ಸಂತೋಷ ಸ್ವಾಗತಿಸಿದರು. ವೆಂಕಟೇಶ್ವರಲು ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...