Saturday, December 6, 2025
Saturday, December 6, 2025

S N Channabasappa  ಸಮಸ್ತ ಜನತೆ ವಿಮಾನ ಸಂಚಾರ ಸಂಪರ್ಕದ ಸೌಲಭ್ಯ ಪಡೆದುಕೊಳ್ಳಬೇಕು- ಶಾಸಕ ಚೆನ್ನಿ

Date:

S N Channabasappa ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹೆಗ್ಗುರುತು ಹೆಚ್ಚಾಗಲಿದೆ.

ಶಿವಮೊಗ್ಗ ದಿಂದ ಮೂರು ಹೊಸ ಮಾರ್ಗಗಳಾದ ಗೋವ, ತಿರುಪತಿ ಹಾಗೂ ಹೈದ್ರಾಬಾದ್ ಗೆ ವಿಮಾನ ಸಂಚಾರ ವಿಸ್ತಾರಗೊಂಡಿದೆ. ಇದರ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಸಮಾರಂಭ ನಡೆಯಿತು.

S N Channabasappa  ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ಗಣ್ಯರೊಂದಿಗೆ ಭಾಗವಹಿಸಿ, ಮಾತಾನಾಡಿದ ಅವರು ಸಮಸ್ತ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...