Thursday, March 19, 2026
Thursday, March 19, 2026

S N Channabasappa  ಸಮಸ್ತ ಜನತೆ ವಿಮಾನ ಸಂಚಾರ ಸಂಪರ್ಕದ ಸೌಲಭ್ಯ ಪಡೆದುಕೊಳ್ಳಬೇಕು- ಶಾಸಕ ಚೆನ್ನಿ

Date:

S N Channabasappa ಇಂದಿನಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹೆಗ್ಗುರುತು ಹೆಚ್ಚಾಗಲಿದೆ.

ಶಿವಮೊಗ್ಗ ದಿಂದ ಮೂರು ಹೊಸ ಮಾರ್ಗಗಳಾದ ಗೋವ, ತಿರುಪತಿ ಹಾಗೂ ಹೈದ್ರಾಬಾದ್ ಗೆ ವಿಮಾನ ಸಂಚಾರ ವಿಸ್ತಾರಗೊಂಡಿದೆ. ಇದರ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದ ಉದ್ಘಾಟನಾ ಸಮಾರಂಭ ನಡೆಯಿತು.

S N Channabasappa  ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ಗಣ್ಯರೊಂದಿಗೆ ಭಾಗವಹಿಸಿ, ಮಾತಾನಾಡಿದ ಅವರು ಸಮಸ್ತ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...