Monday, February 2, 2026
Monday, February 2, 2026

Kannada Rajyotsava ಸರ್ವೋದಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

Date:

Kannada Rajyotsava ಸರ್ವೋದಯ ಪ್ರಥಮ ದರ್ಜೆ ಮಹಿಳಾ ಕಾಲೇಜು ಜಯನಗರ, ಶಿವಮೊಗ್ಗದಲ್ಲಿ ನ,22ರಂದು ಸರ್ವೋದಯ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಸಹಯೋಗದಲ್ಲಿ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯ ಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ, ಮಂಜುನಾಥ, ವಿ.ರೇವಣಕರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ.ಉ ಒ ಗೌತಮ್ ದಂತ ವೈದ್ಯರು ಮಾಜಿ ಸದಸ್ಯರು ವೃದ್ಯಕೀಯ ಕಾಲೇಜು ಶಿವಮೊಗ್ಗ ಇವರು ಇವರು ನಡೆಸಿಕೊಟ್ಟರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿದ್ವಾನ್ ನಟೇಶ್ ಉ S ಪ್ರವಚನಕಾರರು ಶಿವಮೊಗ್ಗ ಆಗಮಿಸಿ ಕನ್ನಡ ನಾಡು ನುಡಿ ಮತ್ತು ಬೆಳದು ಬಂದ ರೀತಿಯ ಬಗ್ಗೆ ಮಾತನಾಡಿದರು.

Kannada Rajyotsava ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ. ಶಶಿಕುಮಾರ್ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಊ ಒ ಶಶಿಕುಮಾರ್, ಪ್ರೌಡ ಶಾಲೆ ಮುಖ್ಯೋಪಾಧ್ಯಾಯಿನಿ ವತ್ಸಲ ಗಿ. ಪ್ರಾಥಮಿಕ ಶಾಲೆ ಮುಖ್ಯೊಪಾಧ್ಯಾಯರಾದ ಹಮ್ಲನಾಯ್ಕ .ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಿ ಪಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...