Sunday, August 2, 2026
Sunday, August 2, 2026

S N Channabasappa ಸ್ವದೇಶಿ ಮೇಳದ ಸಂಪರ್ಕ ಅಭಿಯಾನದಲ್ಲಿ‌ ಭಾಗಿಯಾದ ಶಾಸಕ ಚನ್ನಬಸಪ್ಪ

Date:

S N Channabasappa  ಸ್ವಾವಲಂಬನೆಯ ಪರಿಕಲ್ಪನೆಯೊಂದಿಗೆ ಸ್ವಾದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಡಿಸೆಂಬರ್ ತಿಂಗಳ 6 ರಿಂದ 10 ವರೆಗೆ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ (ಚಂದ್ರಶೇಖರ್ ಆಜಾದ್ ಪಾರ್ಕ್) ಆವರಣದಲ್ಲಿ ನಡೆಯಲಿರುವ ಸ್ವದೇಶಿ ಮೇಳದ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S N Channabasappa  ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಈ ಮೇಳವೂ ಭಾರತೀಯ ಸಂಸ್ಕೃತಿ ಹಾಗೂ ಪಾರಂಪರೆಯನ್ನು ಪ್ರದರ್ಶಿಸುವ ಹಾಗೂ ಸಾರ್ವಜನಿಕರಿಗೆ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಮೇಳವು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...