Thursday, June 18, 2026
Thursday, June 18, 2026

National Milk Day ಗೋಪಾಲ ರತ್ನ ಪ್ರಶಸ್ತಿಗೆ ಶ್ರೀರಂಗಪಟ್ಟಣದ ಟಿಎಮ್ ಹೊಸೂರು ಹಾಲು ಉತ್ಪಾದಕ ಸಂಘ ಆಯ್ಕೆ

Date:

National Milk Day ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ‘ರಾಷ್ಟ್ರೀಯ ಗೋಪಾಲ ರತ್ನ’ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಹಾಲು ಉತ್ಪಾದಕರ ಸಂಘ ಆಯ್ಕೆಯಾಗಿದೆ. ‘ಉತ್ಪಾದಕರ ಸಹಕಾರಿ, ಹಾಲು ಉತ್ಪಾದಕ ಕಂಪನಿ ಹಾಗೂ ಡೇರಿ ರೈತ ಸಂಘಟನೆ’ ವಿಭಾಗದಲ್ಲಿ National Milk Day ಸಂಘವು ದ್ವಿತೀಯ ಸ್ಥಾನದ ಪ್ರಶಸ್ತಿಗೆ ಪಡೆದಿದೆ. ನವೆಂಬರ್‌ 26ರಂದು ಅಸ್ಸಾಂನ ಗುವಾಹಟಿಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...