Wednesday, August 12, 2026
Wednesday, August 12, 2026

B. Y. Vijayendra ಬಿ.ವೈ‌ ವಿಜಯೇಂದ್ರ & ಕುಮಾರಸ್ವಾಮಿ ‘ಲೋಕ’ ಚುನಾವಣೆಗೆ ಸಜ್ಜು

Date:

B. Y. Vijayendra ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮು ಖ್ಯಮಂತ್ರಿಗಳಾದ ಮಾನ್ಯ ಶ್ರೀ. ಹೆಚ್.ಡಿ. ಕುಮಾರಸ್ವಾಮಿ
ಅವರನ್ನು ಇಂದು ಬಿಡದಿಯ ಅವರ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾದ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿದರು.

B. Y. Vijayendra ಈ ಸಂದರ್ಭದಲ್ಲಿ ಮಾನ್ಯ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಜೆಡಿಎಸ್ ಜೊತೆಗೂಡಿ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ದೃಷ್ಟಿಯಿಂದ ಮಾತುಕತೆಯನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...