Thursday, June 18, 2026
Thursday, June 18, 2026

Dr. Selvamani R ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆ ಡಾಂಬರೀಕರಣ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾರ್ಗಸೂಚಿ

Date:

Dr. Selvamani R ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ ಕೆಳಕಂಡಂತೆ ಬದಲಿ ರಸ್ತೆಯಲ್ಲಿ ವಾಹನಗಳು ತಾತ್ಕಾಲಿಕವಾಗಿ ಸಂಚಾರ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Dr. Selvamani R ಶಿವಮೊಗ್ಗದಿಂದ ಚಿತ್ರದುರ್ಗದ ಕಡೆಗೆ ಹೋಗುವ ವಾಹನಗಳು ಶಿವಮೊಗ್ಗ-ಹೊಳಲೂರು-ಮಂಗೋಟೆ-ಅರಹತೊಳಲು-ಕೈಮರ ಮೂಲಕ ಚಿತ್ರದುರ್ಗಕ್ಕೆ ಸಂಚರಿಸುವುದು. ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಕೈಮರದಿಂದ ಆನವೇರಿ ರಸ್ತೆಯ ಮುಖಾಂತರ ಮಂಗೋಟೆ, ಹೊಳಲೂರು ಮಾರ್ಗವಾಗಿ ಹಾಗೂ ಕೈಮರದಿಂದ ದಾಸರಕಲ್ಲಹಳ್ಳಿ-ಅಗಸನಹಳ್ಳಿ-ನಾಗತೀಬೆಳಗಲು-ತಳ್ಳಿಕಟ್ಟೆ-ಬಾಬಳ್ಳಿ-ಭದ್ರಾವತಿ ಮುಖಾಂತರ ಶಿವಮೊಗ್ಗ ಕಡೆಗೆ ಸಂಚರಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...