Monday, May 4, 2026
Monday, May 4, 2026

Dr. Selvamani R ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆ ಡಾಂಬರೀಕರಣ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾರ್ಗಸೂಚಿ

Date:

Dr. Selvamani R ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ ಕೆಳಕಂಡಂತೆ ಬದಲಿ ರಸ್ತೆಯಲ್ಲಿ ವಾಹನಗಳು ತಾತ್ಕಾಲಿಕವಾಗಿ ಸಂಚಾರ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Dr. Selvamani R ಶಿವಮೊಗ್ಗದಿಂದ ಚಿತ್ರದುರ್ಗದ ಕಡೆಗೆ ಹೋಗುವ ವಾಹನಗಳು ಶಿವಮೊಗ್ಗ-ಹೊಳಲೂರು-ಮಂಗೋಟೆ-ಅರಹತೊಳಲು-ಕೈಮರ ಮೂಲಕ ಚಿತ್ರದುರ್ಗಕ್ಕೆ ಸಂಚರಿಸುವುದು. ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಕೈಮರದಿಂದ ಆನವೇರಿ ರಸ್ತೆಯ ಮುಖಾಂತರ ಮಂಗೋಟೆ, ಹೊಳಲೂರು ಮಾರ್ಗವಾಗಿ ಹಾಗೂ ಕೈಮರದಿಂದ ದಾಸರಕಲ್ಲಹಳ್ಳಿ-ಅಗಸನಹಳ್ಳಿ-ನಾಗತೀಬೆಳಗಲು-ತಳ್ಳಿಕಟ್ಟೆ-ಬಾಬಳ್ಳಿ-ಭದ್ರಾವತಿ ಮುಖಾಂತರ ಶಿವಮೊಗ್ಗ ಕಡೆಗೆ ಸಂಚರಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...