Sunday, August 2, 2026
Sunday, August 2, 2026

Dr. Selvamani R ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆ ಡಾಂಬರೀಕರಣ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾರ್ಗಸೂಚಿ

Date:

Dr. Selvamani R ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ ಕೆಳಕಂಡಂತೆ ಬದಲಿ ರಸ್ತೆಯಲ್ಲಿ ವಾಹನಗಳು ತಾತ್ಕಾಲಿಕವಾಗಿ ಸಂಚಾರ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

Dr. Selvamani R ಶಿವಮೊಗ್ಗದಿಂದ ಚಿತ್ರದುರ್ಗದ ಕಡೆಗೆ ಹೋಗುವ ವಾಹನಗಳು ಶಿವಮೊಗ್ಗ-ಹೊಳಲೂರು-ಮಂಗೋಟೆ-ಅರಹತೊಳಲು-ಕೈಮರ ಮೂಲಕ ಚಿತ್ರದುರ್ಗಕ್ಕೆ ಸಂಚರಿಸುವುದು. ಹಾಗೂ ಚಿತ್ರದುರ್ಗದಿಂದ ಶಿವಮೊಗ್ಗ ಕಡೆಗೆ ಬರುವ ವಾಹನಗಳು ಕೈಮರದಿಂದ ಆನವೇರಿ ರಸ್ತೆಯ ಮುಖಾಂತರ ಮಂಗೋಟೆ, ಹೊಳಲೂರು ಮಾರ್ಗವಾಗಿ ಹಾಗೂ ಕೈಮರದಿಂದ ದಾಸರಕಲ್ಲಹಳ್ಳಿ-ಅಗಸನಹಳ್ಳಿ-ನಾಗತೀಬೆಳಗಲು-ತಳ್ಳಿಕಟ್ಟೆ-ಬಾಬಳ್ಳಿ-ಭದ್ರಾವತಿ ಮುಖಾಂತರ ಶಿವಮೊಗ್ಗ ಕಡೆಗೆ ಸಂಚರಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...