Monday, February 2, 2026
Monday, February 2, 2026

B. Y. Vijayendra ಬಡವರಿಗೆ 5 ಕೆಜಿ ಅಕ್ಕಿ ಉಚಿತ ಹಂಚಿಕೆ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

Date:

B. Y. Vijayendra 5 ಕೆಜಿ ಉಚಿತ ಅಕ್ಕಿ- 5 ವರ್ಷ ವಿಸ್ತರಣೆ
ಇದು ಮೋದಿಜೀಯವರ ಗ್ಯಾರಂಟಿ.ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿರುವ ಕೇಂದ್ರ ಸಂಪುಟ ನಿರ್ಧಾರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನಪರ ನಾಯಕತ್ವವನ್ನು ಸಾಕ್ಷೀಕರಿಸಿದಂತಿದೆ. ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸಲು ಜಾರಿಗೆ ತಂದಿದ್ದ ಈ ‘ಅನ್ನ ಯೋಜನೆ’, ಗಂಭೀರ ಬಡತನ ಪ್ರಮಾಣ ಏರಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಮುಂದಿನ 5 ವರ್ಷಗಳ ಕಾಲವೂ ದೇಶದ 81.35 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಣೆಯನ್ನು ವಿಸ್ತರಿಸಿ ದೇಶದ ಜನತೆಗೆ ‘ಬಹುದೊಡ್ಡ ಅನ್ನಭಾಗ್ಯ’ ನೀಡಿರುವ ನಮ್ಮ ಮೋದಿಜೀ ಅವರ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...