Sunday, May 3, 2026
Sunday, May 3, 2026

B. Y. Vijayendra ಬಡವರಿಗೆ 5 ಕೆಜಿ ಅಕ್ಕಿ ಉಚಿತ ಹಂಚಿಕೆ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

Date:

B. Y. Vijayendra 5 ಕೆಜಿ ಉಚಿತ ಅಕ್ಕಿ- 5 ವರ್ಷ ವಿಸ್ತರಣೆ
ಇದು ಮೋದಿಜೀಯವರ ಗ್ಯಾರಂಟಿ.ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿರುವ ಕೇಂದ್ರ ಸಂಪುಟ ನಿರ್ಧಾರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನಪರ ನಾಯಕತ್ವವನ್ನು ಸಾಕ್ಷೀಕರಿಸಿದಂತಿದೆ. ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸಲು ಜಾರಿಗೆ ತಂದಿದ್ದ ಈ ‘ಅನ್ನ ಯೋಜನೆ’, ಗಂಭೀರ ಬಡತನ ಪ್ರಮಾಣ ಏರಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಮುಂದಿನ 5 ವರ್ಷಗಳ ಕಾಲವೂ ದೇಶದ 81.35 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಣೆಯನ್ನು ವಿಸ್ತರಿಸಿ ದೇಶದ ಜನತೆಗೆ ‘ಬಹುದೊಡ್ಡ ಅನ್ನಭಾಗ್ಯ’ ನೀಡಿರುವ ನಮ್ಮ ಮೋದಿಜೀ ಅವರ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...