Sunday, August 2, 2026
Sunday, August 2, 2026

B. Y. Vijayendra ಬಡವರಿಗೆ 5 ಕೆಜಿ ಅಕ್ಕಿ ಉಚಿತ ಹಂಚಿಕೆ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

Date:

B. Y. Vijayendra 5 ಕೆಜಿ ಉಚಿತ ಅಕ್ಕಿ- 5 ವರ್ಷ ವಿಸ್ತರಣೆ
ಇದು ಮೋದಿಜೀಯವರ ಗ್ಯಾರಂಟಿ.ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿರುವ ಕೇಂದ್ರ ಸಂಪುಟ ನಿರ್ಧಾರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನಪರ ನಾಯಕತ್ವವನ್ನು ಸಾಕ್ಷೀಕರಿಸಿದಂತಿದೆ. ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸಲು ಜಾರಿಗೆ ತಂದಿದ್ದ ಈ ‘ಅನ್ನ ಯೋಜನೆ’, ಗಂಭೀರ ಬಡತನ ಪ್ರಮಾಣ ಏರಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಮುಂದಿನ 5 ವರ್ಷಗಳ ಕಾಲವೂ ದೇಶದ 81.35 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಣೆಯನ್ನು ವಿಸ್ತರಿಸಿ ದೇಶದ ಜನತೆಗೆ ‘ಬಹುದೊಡ್ಡ ಅನ್ನಭಾಗ್ಯ’ ನೀಡಿರುವ ನಮ್ಮ ಮೋದಿಜೀ ಅವರ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...