Thursday, June 18, 2026
Thursday, June 18, 2026

B. Y. Vijayendra ಬಡವರಿಗೆ 5 ಕೆಜಿ ಅಕ್ಕಿ ಉಚಿತ ಹಂಚಿಕೆ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ ಸರ್ಕಾರ

Date:

B. Y. Vijayendra 5 ಕೆಜಿ ಉಚಿತ ಅಕ್ಕಿ- 5 ವರ್ಷ ವಿಸ್ತರಣೆ
ಇದು ಮೋದಿಜೀಯವರ ಗ್ಯಾರಂಟಿ.ಗರೀಬ್ ಕಲ್ಯಾಣ್ ಯೋಜನೆಯನ್ನು ಮತ್ತೆ 5 ವರ್ಷ ವಿಸ್ತರಿಸಿರುವ ಕೇಂದ್ರ ಸಂಪುಟ ನಿರ್ಧಾರ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಜನಪರ ನಾಯಕತ್ವವನ್ನು ಸಾಕ್ಷೀಕರಿಸಿದಂತಿದೆ. ಕೋವಿಡ್‌ ಸಾಂಕ್ರಾಮಿಕದ ಅವಧಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ ಒದಗಿಸಲು ಜಾರಿಗೆ ತಂದಿದ್ದ ಈ ‘ಅನ್ನ ಯೋಜನೆ’, ಗಂಭೀರ ಬಡತನ ಪ್ರಮಾಣ ಏರಿಕೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.

B. Y. Vijayendra ಮುಂದಿನ 5 ವರ್ಷಗಳ ಕಾಲವೂ ದೇಶದ 81.35 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯ ವಿತರಣೆಯನ್ನು ವಿಸ್ತರಿಸಿ ದೇಶದ ಜನತೆಗೆ ‘ಬಹುದೊಡ್ಡ ಅನ್ನಭಾಗ್ಯ’ ನೀಡಿರುವ ನಮ್ಮ ಮೋದಿಜೀ ಅವರ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...