Saturday, December 6, 2025
Saturday, December 6, 2025

Klive Suddi Saalu ಸುದ್ದಿ ಸಾಲು

Date:

  1. Klive Suddi Saalu ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಬಡವರಿಗೆ ಉಚಿತ 5 ಕೆಜಿ ಅಕ್ಕಿ ವಿತರಣಾ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸಲಾಗಿದೆ.
    81.3 ಕೋಟಿ ಜನಕ್ಕೆ ಇದರ ಪ್ರಯೋಜನವಾಗಲಿದೆ.
  2. ಭಾರತೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಸೇವೆಯನ್ನ ಮುಂದುವರೆಸಲಾಗಿದೆ.

3.ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಮೂಲವ್ಯಾಧಿಗೆ ಲೇಸರ್ ಚಿಕಿತ್ಸೆ.
ಪ್ರಸ್ತುತ ಲೇಸರ್ ಚಿಕಿತ್ಸೆ ಹೊಸದಾಗಿ ಬಂದಿದೆ. ಈ ವಿಧಾನವು
ಪರಿಣಾಮಕಾರಿ ಎಂದು ತಜ್ಞ ವೈದ್ಯ ಡಾ. ಪ್ರವೀಣ್ ಕುಮಾರ್ ಅಭಿಪ್ರಾಯ.

  1. ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಿ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  2. Klive Suddi Saalu ವಿಜಯೇಂದ್ರ ಅವರು ರಾಷ್ಟ್ರನಾಯಕಾರಾಗುವ ವಿಚಾರಧಾರೆ ಹೊಂದಿದ್ದಾರೆ- ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
  3. ಜಾತಿ ಗಣತಿ ವರದಿಗೆ ವಿರೋಧವಿಲ್ಲ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ವರದಿ ನಮಗೆ ಬೇಕು- ಬಿ.ವೈ.ವಿಜಯೇಂದ್ರ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...