Monday, February 2, 2026
Monday, February 2, 2026

Klive Suddi Saalu ಸುದ್ದಿ ಸಾಲು

Date:

  1. Klive Suddi Saalu ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಬಡವರಿಗೆ ಉಚಿತ 5 ಕೆಜಿ ಅಕ್ಕಿ ವಿತರಣಾ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸಲಾಗಿದೆ.
    81.3 ಕೋಟಿ ಜನಕ್ಕೆ ಇದರ ಪ್ರಯೋಜನವಾಗಲಿದೆ.
  2. ಭಾರತೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಸೇವೆಯನ್ನ ಮುಂದುವರೆಸಲಾಗಿದೆ.

3.ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಮೂಲವ್ಯಾಧಿಗೆ ಲೇಸರ್ ಚಿಕಿತ್ಸೆ.
ಪ್ರಸ್ತುತ ಲೇಸರ್ ಚಿಕಿತ್ಸೆ ಹೊಸದಾಗಿ ಬಂದಿದೆ. ಈ ವಿಧಾನವು
ಪರಿಣಾಮಕಾರಿ ಎಂದು ತಜ್ಞ ವೈದ್ಯ ಡಾ. ಪ್ರವೀಣ್ ಕುಮಾರ್ ಅಭಿಪ್ರಾಯ.

  1. ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಿ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  2. Klive Suddi Saalu ವಿಜಯೇಂದ್ರ ಅವರು ರಾಷ್ಟ್ರನಾಯಕಾರಾಗುವ ವಿಚಾರಧಾರೆ ಹೊಂದಿದ್ದಾರೆ- ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
  3. ಜಾತಿ ಗಣತಿ ವರದಿಗೆ ವಿರೋಧವಿಲ್ಲ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ವರದಿ ನಮಗೆ ಬೇಕು- ಬಿ.ವೈ.ವಿಜಯೇಂದ್ರ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...