Saturday, April 19, 2025
Saturday, April 19, 2025

Klive Suddi Saalu ಸುದ್ದಿ ಸಾಲು

Date:

  1. Klive Suddi Saalu ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ್ ಯೋಜನೆಯಲ್ಲಿ ಬಡವರಿಗೆ ಉಚಿತ 5 ಕೆಜಿ ಅಕ್ಕಿ ವಿತರಣಾ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸಲಾಗಿದೆ.
    81.3 ಕೋಟಿ ಜನಕ್ಕೆ ಇದರ ಪ್ರಯೋಜನವಾಗಲಿದೆ.
  2. ಭಾರತೀಯ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಸೇವೆಯನ್ನ ಮುಂದುವರೆಸಲಾಗಿದೆ.

3.ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಮೂಲವ್ಯಾಧಿಗೆ ಲೇಸರ್ ಚಿಕಿತ್ಸೆ.
ಪ್ರಸ್ತುತ ಲೇಸರ್ ಚಿಕಿತ್ಸೆ ಹೊಸದಾಗಿ ಬಂದಿದೆ. ಈ ವಿಧಾನವು
ಪರಿಣಾಮಕಾರಿ ಎಂದು ತಜ್ಞ ವೈದ್ಯ ಡಾ. ಪ್ರವೀಣ್ ಕುಮಾರ್ ಅಭಿಪ್ರಾಯ.

  1. ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾ ವಹಿಸಿ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  2. Klive Suddi Saalu ವಿಜಯೇಂದ್ರ ಅವರು ರಾಷ್ಟ್ರನಾಯಕಾರಾಗುವ ವಿಚಾರಧಾರೆ ಹೊಂದಿದ್ದಾರೆ- ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
  3. ಜಾತಿ ಗಣತಿ ವರದಿಗೆ ವಿರೋಧವಿಲ್ಲ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ವರದಿ ನಮಗೆ ಬೇಕು- ಬಿ.ವೈ.ವಿಜಯೇಂದ್ರ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Karnataka Sports Karate Association ಕರಾಟೆ ತೀರ್ಪುಗಾರರ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀಹರ್ಷ ಉತ್ತೀರ್ಣ

Akhila Karnataka Sports Karate Association ಹುಬ್ಬಳ್ಳಿಯಲ್ಲಿ ಇತ್ತೀಚಿಗೆ ಅಖಿಲ...

ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ಕನಕದಾಸರ ಕೀರ್ತನೆ ಗಾಯನ ಸ್ಪರ್ಧೆ

ಶಿವಮೊಗ್ಗ ಕನಕ ಭಜನಾ ಮಂಡಳಿಯವರು ದಶಮಾನೋತ್ಸವ ಕಾರ್ಯಕ್ರಮವನ್ನು ಜಯಂತಿ ಪರಮೇಶ್ವರ್ ರವರ...

Madhu Bangarappa ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ‌ ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ...