Sunday, August 2, 2026
Sunday, August 2, 2026

Klive Suddi Saalu ಸುದ್ದಿ ಸಾಲು

Date:

  1. Klive Suddi Saalu ಐದು ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಮತಗಟ್ಟೆ ಸಮೀಕ್ಷೆ ಪ್ರಕಟ.
    ರಾಜಸ್ಥಾನ್& ಮಧ್ಯಪ್ರದೇಶ ಬಿಜೆಪಿ ಮೆಜಾರಿಟಿ ಸಾಧ್ಯ.
    ತೆಲಂಗಾಣ,ಛತ್ತೀಸ್ಗಢ ನಲ್ಲಿ ಕಾಂಗ್ರೆಸ್ ಗೆ ಬಲ.
    ಮಿಜೋರಾಂ ಪ್ರಾದೇಶಿಕ ಪಕ್ಷ ಮೇಲುಗೈ.
  2. ತುಂಗಾ ನದಿ ಸ್ವಚ್ಛತೆ ಬಗ್ಗೆ ಶಿವಮೊಗ್ಗ ಮಹಾನಗರಪಾಲಿಕೆ ಅಸಡ್ಡೆ : ಆಮ್ ಆದ್ಮಿ ಪಕ್ಷ ಆರೋಪ
  3. ಬೆಳಗಾವಿಯ ಅಧಿವೇಶನದ ಇಲ್ಲ ‌ರಾಜ್ಯ ಸರ್ಕಾರಕ್ಕೆ ಕಿವಿಹಿಂಡುತ್ತೇವೆ- ಬಿ.ವೈ.ವಿಜಯೇಂದ್ರ.

4.ಕಷ್ಟಗಳು ಉಳಿಪೆಟ್ಟಿನಂತೆ.ಹಾಗಾದಾಗ ಮನುಷ್ಯ ಪರಿಪೂರ್ಣನಾಗುತ್ತಾನೆ- ಡಾ.ಧನಂಜಯ ಸರ್ಜಿ

5.ಸಮಾಜದ ಅಂಕುಡೊಂಕುಗಳನ್ನ ತಿದ್ದುವ ಕೆಲದ ಕನಕದಾಸರಿಂದಾಗಿದೆ- ಬಿ.ವೈ.ರಾಘವೇಂದ್ರ.

  1. ಸಂಸದರು ಖಾಸಗಿಯಾಗಿ ವಿದೇಶಕ್ಕೆ ತೆರಳಿ ಅಲ್ಲಿನ ಆತಿಥ್ಯ ಸ್ವೀಕರಿಸಬೇಕಾದರೆ ಕೇಂದ್ರ ಸಚಿವಾಲಯದ ಪೂರ್ವಾನುಮತಿ ಪಡೆಯಬೇಕು.

7.Klive Suddi Saalu ರೈತರಿಗೆ ತುರ್ತು ಕ್ರಮವಾಗಿ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು- ಸಿದ್ಧರಾಮಯ್ಯ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...