Thursday, March 19, 2026
Thursday, March 19, 2026

Aam Admi Party ಪೊಲೀಸ್ ಇಲಾಖೆ ಜನಸ್ನೇಹಿ ಬದಲು ಜನ ವಿರೋಧಿ ಆಡಳಿತ ನೀಡುವುದು ಸರಿಯಲ್ಲ- ಡಾ.ಕೆ.ಸುಂದರಗೌಡ

Date:

Aam Admi Party ಸಾರ್ವಜನಿಕರಿಗೆ ನ್ಯಾಯವನ್ನು ಒದಗಿಸುವ ಕಾರ್ಯದಲ್ಲಿ ನಿರಂತರಾ ಗಿರುವ ವಕೀಲರ ಮೇಲೆ ದೌರ್ಜನ್ಯವೆಸಗಿರುವ ಪೊಲೀಸ್ ಇಲಾಖೆ ಕ್ರಮವನ್ನು ಎಎಪಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಪ್ರಸ್ತುತ ನ್ಯಾಯವಾದಿಗಳಿಗೆ ಪೊಲೀಸ್ ಇಲಾಖೆ ದೌರ್ಜನ್ಯವೆಸಗಿ ಮಾರಣಾಂತಿಕ ಹಲ್ಲೆಗೊಳಿಸಿದ್ದರೆ ಜನಸಾಮಾನ್ಯರನ್ನು ಯಾವ ರೀತಿಯಲ್ಲಿ ಉಪಚರಿಸಲಿದೆ ಎಂಬುದು ಅರಿಯಬೇಕಿದೆ ಎಂದು ಹೇಳಿದ್ದಾರೆ.

ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸುವ ಬದಲು ಜನವಿರೋದಿ ಯಾಗಿ ಆಡಳಿತ ನೀಡುತ್ತಿರುವುದು ಸರಿಯಲ್ಲ. ಪೊಲೀಸ್ ಸಿಬ್ಬಂದಿಗಳು ಜನಪರ ಕಾಳಜಿ ಹೊಂದಿ ಕೆಲಸ ನಿರ್ವ ಹಿಸದೇ ವೈರತ್ವದಿಂದ ಮುನ್ನೆಡೆದರೆ ಏನನ್ನು ಸಾಧಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Aam Admi Party ಪೊಲೀಸ್ ಇಲಾಖೆ ಮಾನಸಿಕ ಹಾಗೂ ಶಾರೀರಿಕವಾಗಿ ದಂಡನೆ ನೀಡುವುದು ನಿಷೇಧಿಸಬೇಕು. ಇದೇ ರೀತಿ ದೌರ್ಜನ್ಯವನ್ನು ಪೊಲೀಸ್ ಅಧಿಕಾರಿಗಳು ಮುಂದುವರೆದರೆ ಅತಿರೇಖಕ್ಕೆ ಬೆಳೆದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...