Monday, February 2, 2026
Monday, February 2, 2026

Shimoga City Corporation ಲೋಕೋಪಯೋಗಿ ಇಲಾಖೆ,ಮಹಾನಗರ ಪಾಲಿಕೆ & ಹೆದ್ದಾರಿ ಪ್ರಾಧಿಕಾರದ ಆಯುಕ್ತರೊಂದಿಗೆ ಸಭೆ

Date:

Shimoga City Corporation ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಮ್ಮ ಕಚೇರಿ ಕರ್ತವ್ಯ ಭವನದಲ್ಲಿ ಪಿಡಬ್ಲ್ಯೂಡಿ, ಲೋಕೋಪಯೋಗಿ ಇಲಾಖೆ, ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಆಯುಕ್ತರೊಂದಿಗೆ ನಗರದ ಎಂ.ಆರ್.ಎಸ್ ಸರ್ಕಲ್ ನಲ್ಲಿ ಯುದ್ಧ ಟ್ಯಾಂಕರ್ ಸ್ಥಾಪಿಸುವ ಕುರಿತಾಗಿ ಪೂರ್ವಭಾವಿ ಸಭೆಯನ್ನು ನಡೆಸಿದರು.

Shimoga City Corporation ಈ ಸಂದರ್ಭದಲ್ಲಿ ಇಲಾಖೆಗಳ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...