Sunday, December 14, 2025
Sunday, December 14, 2025

JCI Mudigere ಗೋಣಿಬೀಡು ಜೆಸಿಐ ಹೊಯಸ್ಳ ಘಟಕದ ಪದಾಧಿಕಾರಿಗಳ ಆಯ್ಕೆ

Date:

JCI Mudigere ಮೂಡಿಗೆರೆಯ ಗೋಣಿಬೀಡು ಜೇಸಿಐ ಹೊಯ್ಸಳದ ಘಟಕದ ಅಧ್ಯಕ್ಷರಾಗಿ ಹೆಚ್.ಜಿ. ಆದರ್ಶ ಹಾಗೂ ಕಾರ್ಯದರ್ಶಿಯಾಗಿ ಬಿ.ಎಂ.ಭಗತ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾದ ಜಿ.ಈ.ರವಿಕುಮಾರ್, ಡಿ.ಡಿ.ರಮೇಶ್, ರಂಜಿತ್, ದರ್ಶನ್, ಮಧುಕುಮಾರ್, ಸಹ ಕಾರ್ಯದರ್ಶಿಯಾಗಿ ಜಿ.ಆರ್.ಪರಮೇಶ್, ಖಜಾಂಚಿ ಭರತ್, ಮಹಿಳಾ ಘಟಕದ ಅಧ್ಯಕ್ಷರಾಗಿ ರಜನಿ ಆದರ್ಶ ಅವರನ್ನು ಗೋಣ ಬೀಡಿನ ಜೇಸಿಐ ಭವನದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಗುರುವಾರ ಆಯ್ಕೆ ಮಾಡ ಲಾಗಿದೆ.

JCI Mudigere ಗೌರವ ಸಲಹೆಗಾರರಾಗಿ ವೈ.ಬಿ.ಸುಂದರೇಶ್, ಎಂ.ಸಿ.ಗಣೇಶ್‌ಗೌಡ, ಎಂ.ಸಿ.ಆದರ್ಶ, ಬಿ ಕೆ ಚಂದ್ರಶೇಖರ್, ಹೆಚ್.ಆರ್.ಯೋಗೇಶ್ ಕುಮಾರ್, ನಿರ್ದೇಶಕರುಗಳಾಗಿ ಯು.ಆರ್.ಸತ್ಯಕುಮಾರ್, ವಿಕಾಸ್, ದಿಲೀಪ್, ಅರುಣ್ ಕುಮಾರ್, ಸೌಮ್ಯಶ್ರೀ, ಬಾಲಕೃಷ್ಣ, ಗಂಗಾಧರ್ ಆಯ್ಕೆಯಾಗಿದ್ದಾರೆ ಎಂದು ಸ್ಥಾಪಕ ಅಧ್ಯಕ್ಷ ಡಾ.ಮೋಹನ್ ರಾಜ ಣ್ಣ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...