Thursday, March 19, 2026
Thursday, March 19, 2026

Kannada Rajyotsava ಕರವೇ ಯುವಸೇನೆ ರಾಜ್ಯೋತ್ಸವ: ಸಾಧಕರಿಗೆ ಸೇವಾರತ್ನ ಪ್ರಶಸ್ತಿ ಪ್ರದಾನ

Date:

Kannada Rajyotsava ಕರವೇ ಯುವಸೇನೆಯಿಂದ ಡಿಸೆಂಬರ್ 3ರಂದು ಅದ್ದೂರಿ ಕನ್ನಡ ರಾಜ್ಯೋತ್ಸವ
ಶಿವಮೊಗ್ಗ ಅಶೋಕ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ ಮೂರರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಡಗೀತೆಯೊಂದಿಗೆ ಪ್ರಾರಂಭವಾಗುವ ಕಾರ್ಯಕ್ರಮದಲ್ಲಿಅಧ್ಯಕ್ಷತೆಯನ್ನು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್ಎಸ್ ವಹಿಸಿದ್ದರು ಮಾಜಿ ಶಾಸಕರು ಹಾಗೂ ಜೆಡಿಎಸ್ ಮುಖಂಡರಾದ ಕೆ. ಬಿ. ಪ್ರಸನ್ನ ಕುಮಾರ್, ಮಹಮ್ಮದ್ ಶಫಿವುಲ್ಲಾ ಅಧ್ಯಕ್ಷರು ವರ್ಕ್ ಬೋರ್ಡ್ ಸಲಹಾ ಸಮಿತಿ ಪತ್ರಕರ್ತರು ಹಾಗೂ ಸಾಹಿತಿಗಳಾದ ಗಾರಾ ಶ್ರೀನಿವಾಸ್ ಕರವೇ ಯುವ ಸೇನೆಯ ಕಾನೂನು ಸಲಹೆಗಾರರ ಟಿ ಕೆ ಅನಿಲ್ ಕುಮಾರ ಸಮಾಜ ಸೇವಕರಾದ ಚಿರಂಜೀವಿ ಬಾಬು ಪಂಚ ಬಾಷಾ ಚಲನಚಿತ್ರ ನಟ ರಘುರಾಜ್ ಮಲ್ನಾಡ ಪ್ರಗತಿಪರ ರೈತರಾದ ದೇವರಾಜ್ ಹಾಗೂ ವಿಶೇಷ ಆಹ್ವಾನಿತರಾಗಿಇಲಾಖೆ ಶಿವಪ್ಪ ಸಂಗಣ್ಣನವರ್ ಪತ್ರಕರ್ತ ಸಾಹಿತಿ ಗಾರಾ ಶ್ರೀನಿವಾಸ್ ಕಾನೂನು ಸಲಹೆಗಾರರ ಅನಿಲ್ ಕುಮಾರ್ ಹಾಗೂ ಸಮಾಜ ಸೇವಕರಾದ ಚಿರಂಜೀವಿ ಬಾಬು ಶ್ರೀ ಶಿವಪ್ಪ ಸಂಗಣ್ಣನವರ್ ಹಾಗೂ ಭದ್ರಾವತಿ ತಾಲೂಕು ಅಧ್ಯಕ್ಷರಾದ ಮಂಜುನಾಥ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಎನ್. ಮಾಲತೇಶ್ ರವರು ಉಪಸ್ಥಿತರಿದ್ದರು.

Kannada Rajyotsava ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಂ ಮಲೋಡಿ ಪೋಟೋಆರ್ಕೆಸ್ಟ್ರಾ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದ್ದರು. ಎಂದು ಕರವೇ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...