Tuesday, December 16, 2025
Tuesday, December 16, 2025

Revenue Minister Krishnabair Gowda ಮತದಾರರ ಪಟ್ಟಿಯಲ್ಲಿ ಹರಿಜನ & ದಲಿತ ಕಾಲೋನಿ ಪದಬಳಕೆ ನಿಷೇಧಿಸಲು ಆಗ್ರಹ

Date:

Revenue Minister Krishnabair Gowda ಮತದಾರ ಪಟ್ಟಿಯಲ್ಲಿ ಹರಿಜನ ಮತ್ತು ದಲಿತ ಕಾಲೋನಿ ಎಂಬ ಪದ ಬಳಕೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಪ.ಜಾತಿ ಮತ್ತು ಪಂಗಡದ ಮುಖಂಡರುಗಳು ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಉಪವಿಭಾಗಾಧಿಕಾರಿ ಹೆಚ್.ಡಿ.ರಾಜೇಶ್ ಅವರ ಮೂಲಕ ಸಚಿವರಿಗೆ ಶನಿವಾರ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರುಗಳು ಚುನಾವಣೆ ಮತದಾರರ ಪಟ್ಟಿಯಲ್ಲಿ ಪ್ರಸ್ತುತವು ಹರಿಜನ ಮತ್ತು ದಲಿತ ಕಾಲೋನಿ ಎಂದು ಅಸಂವಿಧಾನದ ಪದ ಬಳಕೆಯಾಗುತ್ತಿದ್ದು ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

Revenue Minister Krishnabair Gowda ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿಗಳು ನಗರಸಭಾ ಪೌರಾಯುಕ್ತರು ಹಾಗೂ ತಾ.ಪಂ. ಇಓ ಅಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳುವ ಮುಖಾಂತರ ಮುಖಂಡರ ಮನವಿಯನ್ನು ಸಚಿವರಿಗೆ ತಲುಪಿಸಲಾ ಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜನಾಂಗದ ಮುಖಂಡರುಗಳಾದ ಕೇಶವ, ಡಾ.ಶಿವಪ್ರಸಾದ್, ರವಿನಾಯ್ಕ, ಶಿವಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...