Thursday, August 13, 2026
Thursday, August 13, 2026

Klive News ಸುದ್ದಿ ಸಾಲು

Date:

1.ಪ್ರತೀವರ್ಷವೂ ಕೊಡಮಾಡುವ ” ಕುವೆಂಪು ರಾಷ್ಟ್ರೀಯ ಪುರಸ್ಕಾರ” ವನ್ನ ಘೋಷಿಸಲಾಗಿದೆ.

ಬಂಗಾಳಿ ಭಾಷೆಯ ಸುಪ್ರಸಿದ್ಧ ಸಾಹಿತಿ ಶೀರ್ಷೇಂದು ಮುಖ್ಯೋಪಾದ್ಯಾಯ ಅವರಿಗೆ ಈ ಪುರಸ್ಕಾರ ಲಭಿಸಿದೆ.
ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್.ಶಂಕರ್ ಅವರು ಪ್ರಶಸ್ತಿ ಘೋಷಿಸಿದ್ದಾರೆ.
₹5 ಲಕ್ಷ ನಗದು ಹಾಗೂ ರಜತ ಪದಕವನ್ನ ಈ ಪುರಸ್ಕಾರ ಒಳಗೊಂಡಿದೆ.
ಡಿ.29 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

2.. ಬೆಳಗಾವಿಯಲ್ಲಿ ನಡಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ
ವಿಪಕ್ಷನಾಯಕ ಆರ್.ಅಶೋಕ್ ಇದ್ದಾರೆ.
ಆದರೆ ವಿಧಾನ ಪರಿಷತ್ ಗೆ ವಿಪಕ್ಷನಾಯಕರಿಲ್ಲದೇ ಅಧಿವೇಶನ ಆರಂಭವಾಗಿದೆ.

3..ಪಿಎಸ್ ಐ ನೇಮಕ ಪರೀಕ್ಷೆಯನ್ನ ಜನವರಿ 3 ಕ್ಕೆ ಮುಂದೂಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ್ ವಿಧಾನ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

4..ಮತದಾರರ ಸಾಕ್ಷರತೆ ಕುರಿತ ಪ್ರಬಂಧ ರಚನಾ ಸ್ಪರ್ಧೆಯಲ್ಲಿ ಕುಂಸಿಯ ಸರ್ಕಾರಿ ಪಪೂ ಕಾಲೇಜಿನ ಆರ್ .ಪ್ರಗತಿ ಗೆ ದ್ವಿತೀಯ ಬಹುಮಾನ ಲಭಿಸಿದೆ.

5..ಮಿಜೋರಾಂ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ
ಝಡ್ ಪಿ ಎಂ ಪಕ್ಷಕ್ಕೆ 27 ಸ್ಥಾನಗಳು ಲಭಿಸಿದೆ.
40 ಸ್ಥಾನಗಳ ವಿಧಾನ ಸಭೆಯಲ್ಲಿ
ಬಹುಮತ ಪಡೆದ ಝಡ್ ಪಿ ಎಂ ಪಕ್ಷ ಸರ್ಕಾರ ರಚಿಸಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...