Monday, May 4, 2026
Monday, May 4, 2026

Agriculture Department “ಬಿಲಿಯನೇರ್ ರೈತ” ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ ತೆಕ್ಕಟೆಯ ರಮೇಶ್ ನಾಯಕ್

Date:

Agriculture Department ಕೃಷಿಯಿಂದಲೇ ವಾರ್ಷಿಕ 1 ಕೋಟಿ ರೂಪಾಯಿಗಳಿಗೂ ಹೆಚ್ಚು ವಹಿವಾಟು ನಡೆಸುತ್ತಿರುವ ಕುಂದಾಪುರದ ತೆಕ್ಕೆಟೆ ಗ್ರಾಮದ ಪ್ರಗತಿಪರ ಕೃಷಿಕರಾದ ಶ್ರೀ ರಮೇಶ್‌ ನಾಯಕ್‌ ಅವರು ಕೇಂದ್ರ ಸರ್ಕಾರ ನೀಡುವ ʼಬಿಲಿಯನೇರ್‌ ರೈತ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ.

Agriculture Department ನೈಸರ್ಗಿಕ ಕೃಷಿ ಮೂಲಕ ಕೃಷಿಯಲ್ಲಿ ಅಪಾರ ಸಾಧನೆ ಮಾಡಿ ಇತರ ರೈತರಿಗೂ ಮಾದರಿ ಆಗಿರುವ ಇವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ
ಅವರು ಡಿಸೆಂಬರ್‌ 7 ರಂದು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...