Sunday, August 2, 2026
Sunday, August 2, 2026

Chikkamagalur Police ಪೊಲೀಸ್ & ವಕೀಲರ ಸಂಘರ್ಷ: ಕಾನೂನು ಕ್ರಮಕ್ಕೆ ಆಗ್ರಹ

Date:

Chikkamagalur Police ನಾಗರೀಕ ಸಮಾಜದಲ್ಲಿ ದೈಹಿಕವಾಗಿ ಹಲ್ಲೆ ಮಾಡುವುದು ಅಪರಾಧ ವಾಗಿರುವ ಹಿನ್ನೆಲೆಯಲ್ಲೆ ಸೂಕ್ತ ದಾಖಲಾತಿಗಳನ್ನು ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪೊಲೀಸ್ ವರಿಷ್ಟಾಧಿಕಾರಿಗಳನ್ನು ಒತ್ತಾಯಿಸಿದೆ.

ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ಕೆ.ಆರ್.ಎಸ್.ನ ಮುಖಂಡರುಗಳು ಕಾನೂನು ಪಾಲಕರೇ ಕಾನೂನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ಸೂಕ್ತವಲ್ಲ ಕೂಡಲೇ ಅಶಾಂತಿ ಕದಡುವವರನ್ನು ನಿಯಂತ್ರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Chikkamagalur Police ಈ ಸಂದರ್ಭದಲ್ಲಿ ಕೆ.ಆರ್.ಎಸ್. ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್‌ಶಾಸ್ತ್ರಿ, ಜಿಲ್ಲಾ ಪದಾಧಿ ಕಾರಿಗಳಾದ ರತನ್, ಶಿವಪ್ರಕಾಶ್, ಆನಂದ್‌ನಾಯ್ಕ್, ನಾಗೇಶ್, ಮೋಹನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...