Wednesday, September 16, 2026
Wednesday, September 16, 2026

Chikkamagalur Police ಪೊಲೀಸ್ & ವಕೀಲರ ಸಂಘರ್ಷ: ಕಾನೂನು ಕ್ರಮಕ್ಕೆ ಆಗ್ರಹ

Date:

Chikkamagalur Police ನಾಗರೀಕ ಸಮಾಜದಲ್ಲಿ ದೈಹಿಕವಾಗಿ ಹಲ್ಲೆ ಮಾಡುವುದು ಅಪರಾಧ ವಾಗಿರುವ ಹಿನ್ನೆಲೆಯಲ್ಲೆ ಸೂಕ್ತ ದಾಖಲಾತಿಗಳನ್ನು ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಪೊಲೀಸ್ ವರಿಷ್ಟಾಧಿಕಾರಿಗಳನ್ನು ಒತ್ತಾಯಿಸಿದೆ.

ಈ ಸಂಬಂಧ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೃಷ್ಣಮೂರ್ತಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದ ಕೆ.ಆರ್.ಎಸ್.ನ ಮುಖಂಡರುಗಳು ಕಾನೂನು ಪಾಲಕರೇ ಕಾನೂನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ಸೂಕ್ತವಲ್ಲ ಕೂಡಲೇ ಅಶಾಂತಿ ಕದಡುವವರನ್ನು ನಿಯಂತ್ರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

Chikkamagalur Police ಈ ಸಂದರ್ಭದಲ್ಲಿ ಕೆ.ಆರ್.ಎಸ್. ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್‌ಶಾಸ್ತ್ರಿ, ಜಿಲ್ಲಾ ಪದಾಧಿ ಕಾರಿಗಳಾದ ರತನ್, ಶಿವಪ್ರಕಾಶ್, ಆನಂದ್‌ನಾಯ್ಕ್, ನಾಗೇಶ್, ಮೋಹನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...