Saturday, December 6, 2025
Saturday, December 6, 2025

Dr.B.R. Ambedkar ರಾಜ್ಯದಲ್ಲಿ ಕೇಂದ್ರದಿಂದ ವಿಶೇಷ ನೆರವು ಯೋಜನೆಯಡಿ ₹4.174 ಕೋಟಿ ಹೂಡಿಕೆ- ಬಿ.ವೈ.ವಿಜಯೇಂದ್ರ

Date:

Dr.B.R. Ambedkar ಇಂದು ಡಾ. ಬಿಆರ್ ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ .

ರಾಜ್ಯಗಳ ಅಭಿವೃದ್ಧಿ
ಮೋದಿ ಸರ್ಕಾರದ ಪ್ರಥಮ ಆದ್ಯತೆ’
ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ ಬಂಡವಾಳ ಹೂಡಿಕೆಗಾಗಿ ಕರ್ನಾಟಕ ರಾಜ್ಯಕ್ಕೆ 4,174 ಕೋಟಿ ರೂ. ಗಳ ಅನುಮೋದನೆ ದೊರೆತಿದೆ.
ಕೋವಿಡ್ -19 ಸಾಂಕ್ರಾಮಿಕದ ತರುವಾಯ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಂಡ ಈ ಉಪಕ್ರಮ ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ ಮೂಲಸೌಕರ್ಯ, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಬಂಡವಾಳ ಹೂಡಿಕೆಗೆ 50 ವರ್ಷಗಳ ಬಡ್ಡಿ ರಹಿತ ಸಾಲ ರೂಪದಲ್ಲಿ ಈ ಮೊತ್ತ ನೀಡಲಾಗಿರುವುದು.

Dr.B.R. Ambedkar ದೇಶದ ಅಭಿವೃದ್ಧಿಯ ವಿಷಯದಲ್ಲಿ ಪಕ್ಷರಹಿತ ಕಾಳಜಿ, ತಾರತಮ್ಯವಿಲ್ಲದ ಹಂಚಿಕೆಗೆ ಮೋದಿ ಜೀ ಸರ್ಕಾರದ ಬದ್ಧತೆ ಮಾದರಿಯಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...