Thursday, June 18, 2026
Thursday, June 18, 2026

Dr.B.R. Ambedkar ರಾಜ್ಯದಲ್ಲಿ ಕೇಂದ್ರದಿಂದ ವಿಶೇಷ ನೆರವು ಯೋಜನೆಯಡಿ ₹4.174 ಕೋಟಿ ಹೂಡಿಕೆ- ಬಿ.ವೈ.ವಿಜಯೇಂದ್ರ

Date:

Dr.B.R. Ambedkar ಇಂದು ಡಾ. ಬಿಆರ್ ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ .

ರಾಜ್ಯಗಳ ಅಭಿವೃದ್ಧಿ
ಮೋದಿ ಸರ್ಕಾರದ ಪ್ರಥಮ ಆದ್ಯತೆ’
ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ ಬಂಡವಾಳ ಹೂಡಿಕೆಗಾಗಿ ಕರ್ನಾಟಕ ರಾಜ್ಯಕ್ಕೆ 4,174 ಕೋಟಿ ರೂ. ಗಳ ಅನುಮೋದನೆ ದೊರೆತಿದೆ.
ಕೋವಿಡ್ -19 ಸಾಂಕ್ರಾಮಿಕದ ತರುವಾಯ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಂಡ ಈ ಉಪಕ್ರಮ ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ ಮೂಲಸೌಕರ್ಯ, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಬಂಡವಾಳ ಹೂಡಿಕೆಗೆ 50 ವರ್ಷಗಳ ಬಡ್ಡಿ ರಹಿತ ಸಾಲ ರೂಪದಲ್ಲಿ ಈ ಮೊತ್ತ ನೀಡಲಾಗಿರುವುದು.

Dr.B.R. Ambedkar ದೇಶದ ಅಭಿವೃದ್ಧಿಯ ವಿಷಯದಲ್ಲಿ ಪಕ್ಷರಹಿತ ಕಾಳಜಿ, ತಾರತಮ್ಯವಿಲ್ಲದ ಹಂಚಿಕೆಗೆ ಮೋದಿ ಜೀ ಸರ್ಕಾರದ ಬದ್ಧತೆ ಮಾದರಿಯಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...