Sunday, August 2, 2026
Sunday, August 2, 2026

Dr.B.R. Ambedkar ರಾಜ್ಯದಲ್ಲಿ ಕೇಂದ್ರದಿಂದ ವಿಶೇಷ ನೆರವು ಯೋಜನೆಯಡಿ ₹4.174 ಕೋಟಿ ಹೂಡಿಕೆ- ಬಿ.ವೈ.ವಿಜಯೇಂದ್ರ

Date:

Dr.B.R. Ambedkar ಇಂದು ಡಾ. ಬಿಆರ್ ಅಂಬೇಡ್ಕರ್ ಅವರ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಸಂದೇಶವೊಂದನ್ನು ರವಾನಿಸಿದ್ದಾರೆ .

ರಾಜ್ಯಗಳ ಅಭಿವೃದ್ಧಿ
ಮೋದಿ ಸರ್ಕಾರದ ಪ್ರಥಮ ಆದ್ಯತೆ’
ರಾಜ್ಯಗಳ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ ಬಂಡವಾಳ ಹೂಡಿಕೆಗಾಗಿ ಕರ್ನಾಟಕ ರಾಜ್ಯಕ್ಕೆ 4,174 ಕೋಟಿ ರೂ. ಗಳ ಅನುಮೋದನೆ ದೊರೆತಿದೆ.
ಕೋವಿಡ್ -19 ಸಾಂಕ್ರಾಮಿಕದ ತರುವಾಯ ರಾಜ್ಯಗಳ ಬಂಡವಾಳ ವೆಚ್ಚವನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಂಡ ಈ ಉಪಕ್ರಮ ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆ ಮೂಲಸೌಕರ್ಯ, ರೈಲ್ವೆ ಸೇರಿದಂತೆ ವಿವಿಧ ಕ್ಷೇತ್ರಗಳ ಬಂಡವಾಳ ಹೂಡಿಕೆಗೆ 50 ವರ್ಷಗಳ ಬಡ್ಡಿ ರಹಿತ ಸಾಲ ರೂಪದಲ್ಲಿ ಈ ಮೊತ್ತ ನೀಡಲಾಗಿರುವುದು.

Dr.B.R. Ambedkar ದೇಶದ ಅಭಿವೃದ್ಧಿಯ ವಿಷಯದಲ್ಲಿ ಪಕ್ಷರಹಿತ ಕಾಳಜಿ, ತಾರತಮ್ಯವಿಲ್ಲದ ಹಂಚಿಕೆಗೆ ಮೋದಿ ಜೀ ಸರ್ಕಾರದ ಬದ್ಧತೆ ಮಾದರಿಯಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...