Thursday, September 17, 2026
Thursday, September 17, 2026

Department of Mines and Earth Sciences ಜಂಬಿಟ್ಟಿಗೆ & ಮರಳು ಮಾಫಿಯಾ ವಿರುದ್ಧ ಗಣಿ ಭೂವಿಜ್ಞಾನ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

Date:

Department of Mines and Earth Sciences ರಿಪ್ಪನ್ ಪೇಟೆ ಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸನಗರ ರಿಪ್ಪನ್ ಪೇಟೆ ಮಾರ್ಗ ಮಧ್ಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತಿದ್ದ ಗುರು ಮಾರಿಗುಡ್ಡ, ಇವರ ಅಕ್ರಮವಾಗಿ ಮರಳು ತುಂಬಿದ್ದ ಟಿಪ್ಪರ್ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸುಪರ್ದಿಗೆ ನೀಡಿ ಪ್ರಕರಣ ದಾಖಲಿಸಿದ್ದಾರೆ .

Department of Mines and Earth Sciences ಅಕ್ರಮವಾಗಿ ಮರಳು ಸಾಗಾಟ ಮಾಡುವವರ ಬೆನ್ನುಬಿದ್ದ ಗಣಿ ಮತ್ತು ಭೂ ಜ್ಞಾನ ಇಲಾಖೆ ಅಧಿಕಾರಿಗಳು ಸಾಗರ ತಾಲೂಕು ಮತ್ತು ಹೊಸನಗರ ತಾಲೂಕಿನಲ್ಲಿ ಜಂಬಿಟ್ಟಿಗೆ ಕ್ವಾರೆ ಮತ್ತು ಮರಳು ಮಾಫಿಯಾ ದವರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಾ ಕಾನೂನು ರಿತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...