Thursday, June 18, 2026
Thursday, June 18, 2026

Department of Mines and Earth Sciences ಜಂಬಿಟ್ಟಿಗೆ & ಮರಳು ಮಾಫಿಯಾ ವಿರುದ್ಧ ಗಣಿ ಭೂವಿಜ್ಞಾನ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ

Date:

Department of Mines and Earth Sciences ರಿಪ್ಪನ್ ಪೇಟೆ ಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸನಗರ ರಿಪ್ಪನ್ ಪೇಟೆ ಮಾರ್ಗ ಮಧ್ಯದಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತಿದ್ದ ಗುರು ಮಾರಿಗುಡ್ಡ, ಇವರ ಅಕ್ರಮವಾಗಿ ಮರಳು ತುಂಬಿದ್ದ ಟಿಪ್ಪರ್ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಸುಪರ್ದಿಗೆ ನೀಡಿ ಪ್ರಕರಣ ದಾಖಲಿಸಿದ್ದಾರೆ .

Department of Mines and Earth Sciences ಅಕ್ರಮವಾಗಿ ಮರಳು ಸಾಗಾಟ ಮಾಡುವವರ ಬೆನ್ನುಬಿದ್ದ ಗಣಿ ಮತ್ತು ಭೂ ಜ್ಞಾನ ಇಲಾಖೆ ಅಧಿಕಾರಿಗಳು ಸಾಗರ ತಾಲೂಕು ಮತ್ತು ಹೊಸನಗರ ತಾಲೂಕಿನಲ್ಲಿ ಜಂಬಿಟ್ಟಿಗೆ ಕ್ವಾರೆ ಮತ್ತು ಮರಳು ಮಾಫಿಯಾ ದವರಿಗೆ ಸಿಂಹ ಸ್ವಪ್ನವಾಗಿ ಕಾಡುತ್ತಾ ಕಾನೂನು ರಿತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...