Tuesday, October 1, 2024
Tuesday, October 1, 2024

B.Y.Vijayendra ಸಂಸತ್ತಿನಲ್ಲಿ ಕನ್ನಡದ ಕಹಳೆ: ಬಿ.ವೈ.ವಿಜಯೇಂದ್ರ ಹರ್ಷ

Date:

B.Y.Vijayendra ಈ ನೆಲದ ಪ್ರತಿ ಭಾಷೆ, ಸಂಸ್ಕೃತಿಯೂ ಭಾರತೀಯ ಪರಂಪರೆಯ ಮಹಾವೃಕ್ಷದ ಬೇರುಗಳಾಗಿವೆ. ಈ ಹಿನ್ನಲೆಯಲ್ಲಿಯೇ ವಿಶ್ವದಲ್ಲೇ ‘ಭಾರತ’ ಅತ್ಯಂತ ಶ್ರೀಮಂತ ಪರಂಪರೆಯ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿದೆ‌.

ರಾಷ್ಟ್ರದ ಭಾಷೆಗಳೆಲ್ಲವನ್ನೂ ಬೆಳಸಿ ಗೌರವಿಸುವ ಬದ್ಧತೆಯೇ ನೈಜ ಭಾರತೀಯತೆಯ ರಕ್ಷಣೆ ಎಂದು ನಂಬಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ
ಅವರ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಲೋಕ ಸಭೆಯಲ್ಲಿ ನಮ್ಮ ಹೆಮ್ಮೆಯ ಕನ್ನಡವೂ ಸೇರಿದಂತೆ 21 ಭಾಷೆಗಳ ಭಾಷಾಂತರಕ್ಕೆ ವ್ಯವಸ್ಥೆ ಮಾಡುವ ಮೂಲಕ ವಿವಿಧೆತೆಯಲ್ಲಿ ಏಕತೆಯ ಸಂದೇಶ ಸಾರಿದೆ.

B.Y.Vijayendra ಮುಂದಿನ ಸೋಮವಾರದಿಂದಲೇ ಸಂಸತ್ ನಲ್ಲಿ ‘ಕನ್ನಡ ಡಿಂಡಿಮ’ ಸದ್ದು ಮಾಡಲಿದೆ.
ಸಮಸ್ತ ಕನ್ನಡ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನಾಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...