Monday, February 2, 2026
Monday, February 2, 2026

B.Y.Vijayendra ಸಂಸತ್ತಿನಲ್ಲಿ ಕನ್ನಡದ ಕಹಳೆ: ಬಿ.ವೈ.ವಿಜಯೇಂದ್ರ ಹರ್ಷ

Date:

B.Y.Vijayendra ಈ ನೆಲದ ಪ್ರತಿ ಭಾಷೆ, ಸಂಸ್ಕೃತಿಯೂ ಭಾರತೀಯ ಪರಂಪರೆಯ ಮಹಾವೃಕ್ಷದ ಬೇರುಗಳಾಗಿವೆ. ಈ ಹಿನ್ನಲೆಯಲ್ಲಿಯೇ ವಿಶ್ವದಲ್ಲೇ ‘ಭಾರತ’ ಅತ್ಯಂತ ಶ್ರೀಮಂತ ಪರಂಪರೆಯ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿದೆ‌.

ರಾಷ್ಟ್ರದ ಭಾಷೆಗಳೆಲ್ಲವನ್ನೂ ಬೆಳಸಿ ಗೌರವಿಸುವ ಬದ್ಧತೆಯೇ ನೈಜ ಭಾರತೀಯತೆಯ ರಕ್ಷಣೆ ಎಂದು ನಂಬಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ
ಅವರ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಲೋಕ ಸಭೆಯಲ್ಲಿ ನಮ್ಮ ಹೆಮ್ಮೆಯ ಕನ್ನಡವೂ ಸೇರಿದಂತೆ 21 ಭಾಷೆಗಳ ಭಾಷಾಂತರಕ್ಕೆ ವ್ಯವಸ್ಥೆ ಮಾಡುವ ಮೂಲಕ ವಿವಿಧೆತೆಯಲ್ಲಿ ಏಕತೆಯ ಸಂದೇಶ ಸಾರಿದೆ.

B.Y.Vijayendra ಮುಂದಿನ ಸೋಮವಾರದಿಂದಲೇ ಸಂಸತ್ ನಲ್ಲಿ ‘ಕನ್ನಡ ಡಿಂಡಿಮ’ ಸದ್ದು ಮಾಡಲಿದೆ.
ಸಮಸ್ತ ಕನ್ನಡ ಜನತೆಯ ಪರವಾಗಿ ಕೇಂದ್ರ ಸರ್ಕಾರಕ್ಕೆ ಅಭಿನಂದನಾಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...