Thursday, June 18, 2026
Thursday, June 18, 2026

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...