Wednesday, September 16, 2026
Wednesday, September 16, 2026

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...