Sunday, August 2, 2026
Sunday, August 2, 2026

Sahyadri Art College ವಿದ್ಯಾರ್ಥಿಗಳಿಗೆ ಇನ್ನೂ ಪಾಠಗಳು‌ ಆರಂಭವಾಗದೇ ಪರದಾಟ

Date:

Sahyadri Art College ಕುವೆಂಪು ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಇರುವುದನ್ನು ವಿರೋಧಿಸಿ ಆದಷ್ಟು ಬೇಗ ಉಪನ್ಯಾಸಕರ ಕೊರತೆ ಯನ್ನು ನೀಗಿಸುವಂತೆ ಒತ್ತಾಯಿಸಿ ನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Sahyadri Art College ಈ ಪ್ರತಿಭಟನೆಗೆ ಶಿವಮೊಗ್ಗ ಜಿಲ್ಲಾ ಏನ್ ಎಸ್ ಯು ಐ ನ ಜಿಲ್ಲಾಅಧ್ಯಕ್ಷರಾದ ವಿಜಯ್ ಕುಮಾರ್ , ಕಾರ್ಯ ಅಧ್ಯಕ್ಷರದ ರವಿ ಕಾಟಿಕೆರೆ ನಗರ ಅಧ್ಯಕ್ಷರಾದ ಚರಣ್ , ರವಿ ರಂಗೇನಹಳ್ಳಿ , ಚಂದ್ರೋಜಿ ಪ್ರದೀಪ್ ಹಾಗೂ ಪದಾಧಿಕಾರಿಗಳು ಬೆಂಬಲ ನೀಡಿ ಆದಷ್ಟು ಬೇಗ ವಿಧ್ಯಾರ್ಥಿಳ ಸಮಸ್ಯೆಗಳನ್ನು ಈಡೇರಿಸದಿದ್ದರೆ ವಿಶ್ವ ವಿದ್ಯಾಲಯ ಬಂದ್ ಕರೆಯುವುದಾಗಿ ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...