Tuesday, October 1, 2024
Tuesday, October 1, 2024

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...