Thursday, March 19, 2026
Thursday, March 19, 2026

B.Y.Raghavendra ಸ್ವದೇಶಿ ಮೇಳವು ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ- ಸಂಸದ ಬಿ.ವೈ .ರಾಘವೇಂದ್ರ

Date:

B.Y.Raghavendra ಶಿವಮೊಗ್ಗದ ಫ್ರೀಡಂ ಪಾರ್ಕ್‌ನ‌ ಆವರಣದಲ್ಲಿ ಸ್ವದೇಶೀ ಜಾಗರಣ ಮಂಚ್‌ ಆಯೋಜಿಸಿರುವ “ಸ್ವದೇಶಿ ಮೇಳ”ದ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ಬಿ.ವೈ.ರಾಘವೇಂದ್ರ ಅವರು ಪಾಲ್ಗೊಂಡಿದ್ದರು.

ಸ್ವದೇಶಿ ಮೆರುಗಿನೊಂದಿಗೆ ನೆರವೇರಿದ ಈ ಸಮಾರಂಭದಲ್ಲಿ ಪರಮ ಪೂಜ್ಯ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ , ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

B.Y.Raghavendra ಸ್ವದೇಶಿ, ಸ್ವಾವಲಂಬನೆಯ ಸಂಕೇತವಾಗಿರುವ “ಸ್ವದೇಶಿ ಮೇಳ” ಡಿ.10ರವರೆಗೆ ನಡೆಯಲಿದ್ದು ಈ ಮೇಳದಲ್ಲಿ ಶಿವಮೊಗ್ಗ ಜನತೆ ಪಾಲ್ಗೊಂಡು, ದೇಶಿ ವಸ್ತುಗಳ ಖರೀದಿಗೆ ನಾಂದಿ ಹಾಡಲಿ ಎಂದು ಬಿ.ವೈ. ರಾಘವೇಂದ್ರ ಅವರು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...